ಮುಖ್ಯ ಅತಿಥಿಯಾಗಿದ್ದ ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಐ.ಎಸ್. ವಿದ್ಯಾಸಾಗರ ಮಾತನಾಡಿ, ಜನ್ಮಕೊಟ್ಟ ತಾಯಿಗಿಂತ ಹೆಚ್ಚಾಗಿ ಮಹಿಳೆಯರಿಗಾಗಿ ದುಡಿದವರು ಅಂಬೇಡ್ಕರ್ ಒಬ್ಬರೇ, ಆಧುನಿಕ ಭಾರತ ಕಟ್ಟಿದ ಮಹಾನ್ ನಾಯಕ ಅಂಬೇಡ್ಕರ್ ಅವರ ಬಗ್ಗೆ ಓದುವುದು, ತಿಳಿಯುವುದು ಯುವಕರಲ್ಲಿ ಮೂಡಬೇಕು ಎಂದು ಸಲಹೆ ನೀಡಿದರು.