ಭಾನುವಾರ, 12 ಅಕ್ಟೋಬರ್ 2025
×
ADVERTISEMENT
ADVERTISEMENT

ಚಿತ್ತಾಪುರ | ಅಂಬಿಗರ ಚೌಡಯ್ಯ ಮೂರ್ತಿ ಭಗ್ನ: ಕೋಲಿ ಸಮಾಜದಿಂದ ಪ್ರತಿಭಟನೆ

Published : 12 ಅಕ್ಟೋಬರ್ 2025, 3:05 IST
Last Updated : 12 ಅಕ್ಟೋಬರ್ 2025, 3:05 IST
ಫಾಲೋ ಮಾಡಿ
Comments
ಚಿತ್ತಾಪುರ ತಾಲ್ಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣಾ ಹೆಗಲೇರಿ ಅವರ ನೇತೃತ್ವದಲ್ಲಿ ಶನಿವಾರ ಪಟ್ಟಣದ ಲಾಡ್ಜಿಂಗ್ ಕ್ರಾಸಿನಲ್ಲಿ ಪ್ರತಿಭಟನೆ ನಡೆಸಿ ಶಹಾಬಾದ್ ತಾಲ್ಲೂಕಿನ ಮುತ್ತಗಾ ಗ್ರಾಮದಲ್ಲಿ ಚೌಡಯ್ಯ ಮೂರ್ತಿ ಭಗ್ನ ಮಾಡಿದ್ದನ್ನು ಖಂಡಿಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಶಿರಸ್ತೇದಾರ್ ಸುನಿಲ್ ಅವರಿಗೆ ಸಲ್ಲಿಸಿದರು.‌ ಭೀಮಣ್ಣಾ ಸಾಲಿ ರಾಮಲಿಂಗ ಬಾನರ್ ಬಸವರಾಜ ಚಿನ್ನಮಳ್ಳಿ ಹಣಮಂತ ಸಂಕನೂರು ಇದ್ದರು
ಚಿತ್ತಾಪುರ ತಾಲ್ಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣಾ ಹೆಗಲೇರಿ ಅವರ ನೇತೃತ್ವದಲ್ಲಿ ಶನಿವಾರ ಪಟ್ಟಣದ ಲಾಡ್ಜಿಂಗ್ ಕ್ರಾಸಿನಲ್ಲಿ ಪ್ರತಿಭಟನೆ ನಡೆಸಿ ಶಹಾಬಾದ್ ತಾಲ್ಲೂಕಿನ ಮುತ್ತಗಾ ಗ್ರಾಮದಲ್ಲಿ ಚೌಡಯ್ಯ ಮೂರ್ತಿ ಭಗ್ನ ಮಾಡಿದ್ದನ್ನು ಖಂಡಿಸಿ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಶಿರಸ್ತೇದಾರ್ ಸುನಿಲ್ ಅವರಿಗೆ ಸಲ್ಲಿಸಿದರು.‌ ಭೀಮಣ್ಣಾ ಸಾಲಿ ರಾಮಲಿಂಗ ಬಾನರ್ ಬಸವರಾಜ ಚಿನ್ನಮಳ್ಳಿ ಹಣಮಂತ ಸಂಕನೂರು ಇದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT