ಸಂಸದ ಡಾ.ಉಮೇಶ ಜಾಧವ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ, ಭಾರತೀಯ ಆಹಾರ ನಿಗಮದ ಸಲಹಾ ಸಮಿತಿ ಸದಸ್ಯೆ ಅಮರೇಶ್ವರಿ ಚಿಂಚನಸೂರ, ಡಾ.ಸೌರಭ ಸ್ವಾಮೀಜಿ, ಕಿರುತೆರೆ ನಟಿ ಪಾರು, ಸಂಜೀವಕುಮಾರ ವಾಡೇಕಾರ, ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಭೀಮಣ್ಣ ಸಾಲಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಬಿಜೆಪಿ ಶಹಾಬಾದ ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ನಿಂಗಣ್ಣ ಹುಳಗೋಳಕರ್, ತಾ.ಪಂ. ಸದಸ್ಯ ಮಲ್ಲಣ್ಣ ಸಣಮೋ, ಕೋಲಿ ಸಮಾಜದ ಅಧ್ಯಕ್ಷ ಶಿವು ತಳವಾರ, ಸಂಗೀತಾ ದೇವೆಂದ್ರ ಕಾರೊಳ್ಳಿ, ತೊನಸನಹಳ್ಳಿ (ಎಸ್) ಗ್ರಾ.ಪಂ. ಅಧ್ಯಕ್ಷೆ ಸುಷ್ಮಾ ಮರಲಿಂಗ ಗಂಗಭೋ, ಉಪಾಧ್ಯಕ್ಷೆ ರೇಷ್ಮಾ ಮಲ್ಲಿನಾಥ ಕರಣಿಕ್ ಇದ್ದರು.