ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜ್ಯೇಷ್ಠತಾ ಪಟ್ಟಿ ಬಿಡುಗಡೆ: 16 ಜಿಲ್ಲೆಯ ಪಿಡಿಒಗಳ ಬಡ್ತಿಗೆ ಸಂಚಕಾರ?

1600ಕ್ಕೂ ಅಧಿಕ ಪಿಡಿಒಗಳಿಗೆ ಅನ್ಯಾಯ ಆರೋಪ
Published : 19 ಜೂನ್ 2024, 23:30 IST
Last Updated : 19 ಜೂನ್ 2024, 23:30 IST
ಫಾಲೋ ಮಾಡಿ
Comments
ಈಗ ಪ್ರಕಟಿಸಿರುವ ಜ್ಯೇಷ್ಠತಾ ಪಟ್ಟಿಯನ್ನು ಹಿಂದಕ್ಕೆ ಪಡೆಯದಿದ್ದರೆ ತಮ್ಮದಲ್ಲದ ತಪ್ಪಿಗೆ ತಡವಾಗಿ ಸೇವೆಗೆ ಸೇರ್ಪಡೆಯಾದ ಪಿಡಿಒಗಳಿಗೆ ಮುಂದಿನ 20 ವರ್ಷ ಬಡ್ತಿಯೇ ಸಿಗುವುದಿಲ್ಲ.
-ಹೆಸರು ಹೇಳಲಿಚ್ಛಿಸದ ತಾ.ಪಂ. ಇಒ
ಜಿಲ್ಲೆಯ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ರಾಗಿದ್ದು, ನ್ಯಾಯ ಕೊಡಿಸುವ ನಿರೀಕ್ಷೆ ಇದೆ. ಇಲ್ಲದಿದ್ದರೆ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯ.-
-ಅನಿಲಕುಮಾರ ಮಾನಪಡೆ, ಜಿಲ್ಲಾ ಅಧ್ಯಕ್ಷ, ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘ, ಕಲಬುರಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT