ಈಗ ಪ್ರಕಟಿಸಿರುವ ಜ್ಯೇಷ್ಠತಾ ಪಟ್ಟಿಯನ್ನು ಹಿಂದಕ್ಕೆ ಪಡೆಯದಿದ್ದರೆ ತಮ್ಮದಲ್ಲದ ತಪ್ಪಿಗೆ ತಡವಾಗಿ ಸೇವೆಗೆ ಸೇರ್ಪಡೆಯಾದ ಪಿಡಿಒಗಳಿಗೆ ಮುಂದಿನ 20 ವರ್ಷ ಬಡ್ತಿಯೇ ಸಿಗುವುದಿಲ್ಲ.
-ಹೆಸರು ಹೇಳಲಿಚ್ಛಿಸದ ತಾ.ಪಂ. ಇಒ
ಜಿಲ್ಲೆಯ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ರಾಗಿದ್ದು, ನ್ಯಾಯ ಕೊಡಿಸುವ ನಿರೀಕ್ಷೆ ಇದೆ. ಇಲ್ಲದಿದ್ದರೆ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯ.-
-ಅನಿಲಕುಮಾರ ಮಾನಪಡೆ, ಜಿಲ್ಲಾ ಅಧ್ಯಕ್ಷ, ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘ, ಕಲಬುರಗಿ