ಚಿಂಚೋಳಿ ತಾಲ್ಲೂಕಿನ ಸುಂಠಾಣ ಗ್ರಾಮದ ನಿವಾಸಿಗಳಾದ ಇಸ್ಮಾಯಿಲ್ ಖಾನ್ ಹಾಗೂ ಚಿನ್ನುಮಿಯಾ ಅವರು ಪಕ್ಕದ ಜಮೀನಿನ ಬೀಜಾನಬಿ ಅವರಿಗೆ ಹೊಲದಲ್ಲಿ ದನಗಳು ಹೊಡೆದುಕೊಂಡು ಹೋಗುವಾಗ ಕಲ್ಲು ಹಾಗೂ ಕಟ್ಟಿಗೆಯಿಂದ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವುದು ಸಾಬೀತಾಗಿದ್ದು, ಪಿರ್ಯಾದುದಾರರಿಗೆ ₹ 10 ಸಾವಿರ ಪರಿಹಾರ ನೀಡುವಂತೆಯು ಕೋರ್ಟ್ ಆದೇಶಿಸಿದೆ.