ಕಲಬುರ್ಗಿ: ಇತ್ತೀಚೆಗೆ ನಡೆದ ಸಾರಿಗೆ ಸಿಬ್ಬಂದಿ ಮುಷ್ಕರದ ಸಂದರ್ಭದಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ, ಬಸ್ಗಳನ್ನು ಜಖಂಗೊಳಿಸಿದ ಆರೋಪದ ಮೇರೆಗೆ 9 ಸಿಬ್ಬಂದಿಯನ್ನು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮರಾವ್ ಸೇವೆಯಿಂದ ಅಮಾನತುಗೊಳಿಸಿದ್ದಾರೆ.