ವಿಶ್ವ ಹಿಂದೂ ಪರಿಷತ್ ವಿಭಾಗೀಯ ಸಹ ಕಾರ್ಯದರ್ಶಿ ಅಂಬರೇಶ ಸುಲೇಗಾಂವ, ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ ಹಳ್ಳಿ, ಕಾರ್ಯದರ್ಶಿ ಮೇಘರಾಜ ಗುತ್ತೇದಾರ, ಬಿಜೆಪಿ ಜಿಲ್ಲಾ ಒಬಿಸಿ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ್, ಬಿಜೆಪಿ ಮುಖಂಡ ಗೋಪಾಲ ರಾಠೋಡ, ಕೋಟೇಶ್ವರ ರೇಷ್ಮಿ, ಅಶ್ವಥ್ ರಾಠೋಡ, ಶಾಮ ಮೇಧಾ, ಶಿವರಾಂ ಚವಾಣ್, ಅಜಯಕುಮಾರ, ಮಲ್ಲಿಕಾರ್ಜುನ ಮುಗುಳನಾಗಾಂವ, ಮಲ್ಲಿಕಾರ್ಜುನ ಉಪ್ಪಾರ, ಮಹಾದೇವ, ಸಾಬಣ್ಣ ಪೂಜಾರಿ, ನಾಗರಾಜ ಹೂಗಾರ, ಮಲ್ಲಿಕಾರ್ಜುನ ಪೂಜಾರಿ, ಮನೋಜ ರಾಠೋಡ ಇದ್ದರು.