ಬಿಜೆಪಿ ಮಾಜಿ ಜಿಲ್ಲಾ ಉಪಾಧ್ಯಕ್ಷ ಶಾಂತುರೆಡ್ಡಿ ನರನಾಳ್, ಡಾ. ವಿಠಲರಾವ್ ಪಾಟೀಲ, ಗ್ರಾ.ಪಂ. ಅಧ್ಯಕ್ಷೆ ಉಮ್ಲಿಬಾಯಿ ಬನ್ಸಿಲಾಲ್ ಚಿನ್ನಾ ರಾಠೋಡ್, ಉಪಾಧ್ಯಕ್ಷ ಸಂಜೀವ ಡೊಂಗರಗಿ, ಸಣ್ಣ ನೀರಾವರಿ ಇಲಾಖೆಯ ಎಇಇ ಶಿವಶರಣಪ್ಪ ಕೇಶ್ವಾರ, ಎಪಿಎಂಸಿ ಅಧ್ಯಕ್ಷ ಅಶೋಕ ಪಡಶೆಟ್ಟಿ, ಗಡಿಲಿಂಗದಳ್ಳಿ ಗ್ರಾ.ಪಂ. ಅಧ್ಯಕ್ಷ ಗೌರಿಶಂಕರ ಉಪ್ಪಿನ್, ರಮೇಶ ಪಡಶೆಟ್ಟಿ ಇದ್ದರು.