ಅಧ್ಯಕ್ಷ- ಉಪಾಧ್ಯಕ್ಷರಿಗೆ ಬಿಜೆಪಿ ಮ್ತು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. ಕಾಂಗ್ರೆಸ್ ಮುಖಂಡ ಗೋಪಾಲರಾವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ ಜಮಾದಾರ, ಆರ್. ಗಣಪತರಾವ್, ಗಂಗಾಧರ ಗಡ್ಡಿಮನಿ, ಬಿಜೆಪಿ ಅಧ್ಯಕ್ಷ ಸಂತೋಷ ಗಡಂತಿ, ಪ.ಪಂ. ಮಾಜಿ ಅಧ್ಯಕ್ಷ ಸುಭಾಷ ಸೀಳಿನ್, ಮುಖಂಡ ರಾಜಶೇಖರ ಮಜ್ಜಗಿ,ಲಕ್ಷö್ಮಣ ಆವುಂಟಿ, ಪಿಕರ್ಡ್ ಬ್ಯಾಂಕ್ ಅಧ್ಯಕ್ಷ ಜಗದೀಶಸಿಂಗ್ ಠಾಕೂರ, ಅಶೋಕ ಚವ್ಹಾಣ, ರಾಜು ಪವಾರ, ದಶರಥ ಬೀರಾಪುರ, ಮಲ್ಲಿಕಾರ್ಜುನ ಉಡುಪಿ, ಉದಯಕುಮಾರ ಗಡಂತಿ, ಜಗನ್ನಾಥ ಕಟ್ಟಿ, ಖಲೀಲ್ ಪಟೇಲ್, ನಾಗರಾಜ ಮಲ್ಕೂಡ ಹಾಗೂ ಪುರಸಭೆಯ ಸದಸ್ಯರು ಇದ್ದರು.