<p>ಕಲಬುರ್ಗಿ: ವಿದ್ಯಾರ್ಥಿಗಳಲ್ಲಿ ಮಾತೃ ಭಾಷಾಭಿಮಾನ ಹೆಚ್ಚಿಸಲು ಎಸ್ಸೆಸ್ಸೆಲ್ಸಿ ಕನ್ನಡ ವಿಷಯದಲ್ಲಿ 125 ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳನ್ನು ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ‘ಹತ್ತರ ಕನ್ನಡಕೆ... ಗುಣಾಗ್ರಣಿ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದ್ದಾರೆ.</p>.<p>ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ 98803 49025 ಅಥವಾ 98865 60869 ಮೂಲಕ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರ್ಗಿ: ವಿದ್ಯಾರ್ಥಿಗಳಲ್ಲಿ ಮಾತೃ ಭಾಷಾಭಿಮಾನ ಹೆಚ್ಚಿಸಲು ಎಸ್ಸೆಸ್ಸೆಲ್ಸಿ ಕನ್ನಡ ವಿಷಯದಲ್ಲಿ 125 ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳನ್ನು ಇಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನದ ವತಿಯಿಂದ ‘ಹತ್ತರ ಕನ್ನಡಕೆ... ಗುಣಾಗ್ರಣಿ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ ತಿಳಿಸಿದ್ದಾರೆ.</p>.<p>ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ 98803 49025 ಅಥವಾ 98865 60869 ಮೂಲಕ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>