ಈ ಸಂದರ್ಭದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ, ‘ಸಮಾಜದಲ್ಲಿ ಧರ್ಮ ಸಂಸ್ಕೃತಿ ಸಂರಕ್ಷಿಸಿಕೊಂಡು ಬರುತ್ತಿರುವ ಸಾಮಾಜಿಕ ಕಾರ್ಯದಲ್ಲಿ ಸಾಮರಸ್ಯ, ದೇಶಪ್ರೇಮ, ಸೌಹಾರ್ದತೆ ಬೆಳೆಸಿಕೊಂಡು ಬರುತ್ತಿರುವ ಶಖಾಪುರ ತಪೋವನ ಮಠದ ಶಿವಾಚಾರ್ಯರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಸಂತೋಷ ಉಂಟು ಮಾಡಿದೆ. ಇವರು ಇನ್ನೂ ಹೆಚ್ಚು ಸೇವೆ ಮಾಡಲಿ’ ಎಂದರು.