‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ತಾವು ಎರಡನೇ ಅಂಬೇಡ್ಕರ್ ಎಂದು ತಿಳಿದಿದ್ದಾರೆ. ಕಲಬುರಗಿಯಲ್ಲಿ ಒಂದು, ಬೆಂಗಳೂರಿನಲ್ಲಿ ಮತ್ತೊಂದು ಮಾತನಾಡುವ ಪ್ರಿಯಾಂಕ್ ಅವರು ಬೆಳೆದಿದ್ದು ಮಲ್ಲಿಕಾರ್ಜುನ ಖರ್ಗೆ ಅವರ ಆಶ್ರಯದಲ್ಲಿ. ಪ್ರಿಯಾಂಕ್ ಪಡೆದಿದ್ದೆಲ್ಲವೂ ತಮ್ಮ ತಂದೆಯಿಂದ. ಆದರೆ, ಇವತ್ತು ಅವರೇ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.