ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಾನಂದ ಮೇತ್ರೆ, ಗ್ರೇಡ್-2 ತಹಶೀಲ್ದಾರ್ ಸಿದ್ರಾಮ ನಾಚವಾರ, ನಾಗನಾಥ ತೆರಗೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ರಾಯಣ್ಣನವರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿಜಯಕುಮಾರ ಪುಲಾರಿ, ಸಹಾಯಕ ಕೃಷಿ ನಿರ್ದೇಶಕ ವೈ.ಎಲ್.ಹಂಪಣ್ಣ, ಮಾರುತಿ ನಾಯಕ, ಕ್ಷೇತ್ರಶಿಕ್ಷಣಾಧಿಕಾರಿ ಮಾರುತಿ ಹುಜರಾತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜೀವ ಪಾಟೀಲ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಶಂಕ್ರಯ್ಯಸ್ವಾಮಿ ಇಮಡಾಪುರ, ಶಂಭುಲಿಂಗ ನಾಟೇಕಾರ, ರಾಜು ಕಾಳಗಿ, ಗೋಪಾಲ ಸೇಡಂಕರ್, ಶಿವಯೋಗಿ ಸಕ್ಪಾಲ್, ಶಿವರಾಯ ಭೋವಿ ಪಾಲ್ಗೊಂಡಿದ್ದರು.