<p><strong>ಕಲಬುರ್ಗಿ:</strong> ನಗರದ ಬ್ರಹ್ಮಪುರದ ಭಗತ್ ಸಿಂಗ್ ಚೌಕ್ನಲ್ಲಿ ಜಿಲ್ಲಾ ಭೋವಿ ವಡ್ಡರ ಸಮಾಜದಿಂದ ಶಿವದಾಸ ಮಹಾರಾಜ ಮಠದ ದ್ವಾರ ಬಾಗಿಲಿನ ನಾಮಫಲಕವನ್ನು ಜಿಲ್ಲಾ ಭೋವಿ ವಡ್ಡರ ಸಮಾಜದ ಅಧ್ಯಕ್ಷ ತಿಪ್ಪಣ್ಣ ಒಡೆಯರಾಜ ಅವರು ಭಾನುವಾರ ಅನಾವರಣಗೊಳಿಸಿದರು.</p>.<p>ಮಠದ ಟ್ರಸ್ಟ್ನ ಅಧ್ಯಕ್ಷ ನಾಗೇಂದ್ರಪ್ಪ ನಂದಿಕೂರ, ಜಿಲ್ಲಾ ಭೋವಿ ವಡ್ಡರ ಸಮಾಜದ ಮುಖಂಡರಾದ ರಾಜು ಎಂಪುರೆ, ಭೀಮಾಶಂಕರ, ಬಂಕೂರ, ರಾಜು ಸಿಂಧೆ, ತಿಮ್ಮಣ್ಣ ಜಾಧವ, ಅಣ್ಣಾಪ್ಪ ಸಾಳುಂಕೆ, ಹರಿಜಾಧವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ನಗರದ ಬ್ರಹ್ಮಪುರದ ಭಗತ್ ಸಿಂಗ್ ಚೌಕ್ನಲ್ಲಿ ಜಿಲ್ಲಾ ಭೋವಿ ವಡ್ಡರ ಸಮಾಜದಿಂದ ಶಿವದಾಸ ಮಹಾರಾಜ ಮಠದ ದ್ವಾರ ಬಾಗಿಲಿನ ನಾಮಫಲಕವನ್ನು ಜಿಲ್ಲಾ ಭೋವಿ ವಡ್ಡರ ಸಮಾಜದ ಅಧ್ಯಕ್ಷ ತಿಪ್ಪಣ್ಣ ಒಡೆಯರಾಜ ಅವರು ಭಾನುವಾರ ಅನಾವರಣಗೊಳಿಸಿದರು.</p>.<p>ಮಠದ ಟ್ರಸ್ಟ್ನ ಅಧ್ಯಕ್ಷ ನಾಗೇಂದ್ರಪ್ಪ ನಂದಿಕೂರ, ಜಿಲ್ಲಾ ಭೋವಿ ವಡ್ಡರ ಸಮಾಜದ ಮುಖಂಡರಾದ ರಾಜು ಎಂಪುರೆ, ಭೀಮಾಶಂಕರ, ಬಂಕೂರ, ರಾಜು ಸಿಂಧೆ, ತಿಮ್ಮಣ್ಣ ಜಾಧವ, ಅಣ್ಣಾಪ್ಪ ಸಾಳುಂಕೆ, ಹರಿಜಾಧವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>