ಆಳಂದ ಹಿರೇಮಠನ ಸಿದ್ದೇಶ್ವರ ಸ್ವಾಮೀಜಿ, ಭೂಸನೂರಿನ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯವಹಿಸಿದರು. ಪುರಸಭೆ ಅಧ್ಯಕ್ಷೆ ರಾಜಶ್ರೀ ಶ್ರೀಶೈಲ ಖಜೂರಿ, ಉಪಾಧ್ಯಕ್ಷ ಚಂದ್ರಕಾಂತ ಹತ್ತರಕಿ, ಮುಖಂಡರಾದ ಹಣಮಂತರಾವ ಮಲಾಜಿ, ಹರ್ಷಾನಂದ ಗುತ್ತೇದಾರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಕಂದಗೋಳೆ, ತಾಲ್ಲೂಕಾಧ್ಯಕ್ಷ ಆನಂದ ಪಾಟೀಲ, ಮಲ್ಲಿಕಾರ್ಜುನ ತಡಕಲ, ಚಂದ್ರಕಾಂತ ಭೂಸನೂರು, ಅನಂತರಾಜ ಸಾಹು, ಅಮೃತ ಬಿಬ್ರಾಣಿ, ರಮ್ಮು ಅನ್ಸಾರಿ, ಗುರುಶಾಂತಪ್ಪ ಪಾಟೀಲ, ಶಿವಪುತ್ರಪ್ಪ ಬೆಳ್ಳೆ, ಕುಮಾರ ಬಂಡೆ, ಚಂದ್ರಕಾಂತ ಘೋಡಕೆ, ಚಂದ್ರಕಾಂತ ಮಂಗಾಣೆ, ಅಣ್ಣಾರಾವ ಪಾಟೀಲ, ಪ್ರಕಾಶ ಮಾನೆ ಇದ್ದರು.