<p><strong>ಕಲಬುರ್ಗಿ:</strong> ಕೋವಿಡ್ ಲಾಕ್ಡೌನ್ ನಿಮಿತ್ತ ಪ್ರಯಾಣಿಕರ ಕೊರತೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಮೈಸೂರು–ಬಾಗಲಕೋಟೆ ಬಸವ ಎಕ್ಸ್ಪ್ರೆಸ್ (7307) ರೈಲನ್ನು ಇದೇ 20ರಿಂದ ಪುನರಾರಂಭಿಸಲಾಗುತ್ತಿದೆ. ಅಲ್ಲದೇ, ಯಶವಂತಪುರ–ಬೀದರ್ (6271) ರೈಲು ಇದೇ 21ರಿಂದ ಸಂಚಾರ ಆರಂಭಿಸಲಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.</p>.<p>ರೈಲು ನಿಲ್ದಾಣ ಹಾಗೂ ರೈಲಿನಲ್ಲಿ ಪ್ರಯಾಣಿಕರು ಕೋವಿಡ್ ಸೋಂಕಿನಿಂದ ರಕ್ಷಣೆ ಪಡೆಯಲು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದೂ ಮನವಿ ಮಾಡಿದೆ. ಸದ್ಯಕ್ಕೆ ರೈಲ್ವೆಯು ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಕೋವಿಡ್ ಲಾಕ್ಡೌನ್ ನಿಮಿತ್ತ ಪ್ರಯಾಣಿಕರ ಕೊರತೆಯಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಮೈಸೂರು–ಬಾಗಲಕೋಟೆ ಬಸವ ಎಕ್ಸ್ಪ್ರೆಸ್ (7307) ರೈಲನ್ನು ಇದೇ 20ರಿಂದ ಪುನರಾರಂಭಿಸಲಾಗುತ್ತಿದೆ. ಅಲ್ಲದೇ, ಯಶವಂತಪುರ–ಬೀದರ್ (6271) ರೈಲು ಇದೇ 21ರಿಂದ ಸಂಚಾರ ಆರಂಭಿಸಲಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.</p>.<p>ರೈಲು ನಿಲ್ದಾಣ ಹಾಗೂ ರೈಲಿನಲ್ಲಿ ಪ್ರಯಾಣಿಕರು ಕೋವಿಡ್ ಸೋಂಕಿನಿಂದ ರಕ್ಷಣೆ ಪಡೆಯಲು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದೂ ಮನವಿ ಮಾಡಿದೆ. ಸದ್ಯಕ್ಕೆ ರೈಲ್ವೆಯು ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>