‘ಮತ್ತಿಮೂಡ ಅವರು ಹಿಂದುಳಿದ ಸಮಾಜವನ್ನು ಪ್ರತಿನಿಧಿಸುವ ಶಾಸಕರು. ಎರಡು ವರ್ಷಗಳ ಲಾಕ್ಡೌನ್ ಸಂದರ್ಭದಲ್ಲಿಯೂ ಬಡವರಿಗೆ ಅನ್ನ, ಆರ್ಥಿಕ ನೆರವು ನೀಡಿದ್ದಾರೆ. ಬಿಜೆಪಿ ತತ್ವಗಳಿಗೆ ನಿಷ್ಠರಾಗಿದ್ದುಕೊಂಡು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸದಲ್ಲಿ ತೊಡಗಿದ್ದಾರೆ. ಅವರಿಗೆ ಸಚಿವ ಸ್ಥಾಜನ ಕೊಟ್ಟರೆ ಸಮಾಜದ ಏಳಿಗೆಗೆ ದೊಡ್ಡ ಶಕ್ತಿ ಸಿಕ್ಕಂತಾಗುತ್ತದೆ’ ಎಂದು ಅವರು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.