ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಶಾಸಕರಾದ ಶಶೀಲ್ ಜಿ ನಮೋಶಿ, ಡಾ.ಅವಿನಾಶ ಜಾದವ, ಬಿಜಿ ಪಾಟೀಲ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ, ಕೆಕೆಆರ್ಡಿಬಿ ಕಾರ್ಯದರ್ಶಿ ಆರ್ ವೆಂಕಟೇಶಕುಮಾರ, ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್, ಮಹಾನಗರ ಪಾಲಿಕೆ ಆಯುಕ್ತ ಭೂವನೇಶ ಪಾಟೀಲ ದೇವದಾಸ, ಜಿ.ಪಂ ಸಿಇಒ ಡಾ.ಗಿರೀಶ ಡಿ.ಬದೋಲೆ ಇದ್ದರು.