ಭಾಲ್ಕಿ |ಶಾಂತಲಿಂಗೇಶ್ವರ ದೇವಸ್ಥಾನದ ಮೆರುಗು ಹೆಚ್ಚಿಸಿದ ಕೆರೆ
ಶಾಂತಲಿಂಗೇಶ್ವರರ ಜಾತ್ರಾ ಮಹೋತ್ಸವ, ಪಲ್ಲಕ್ಕಿ ಮೆರವಣಿಗೆ ಇಂದು
ಬಸವರಾಜ್ ಎಸ್.ಪ್ರಭಾ
Published : 11 ಆಗಸ್ಟ್ 2025, 4:19 IST
Last Updated : 11 ಆಗಸ್ಟ್ 2025, 4:19 IST
ಫಾಲೋ ಮಾಡಿ
Comments
ಶಾಂತಲಿಂಗೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಪಲ್ಲಕ್ಕಿ ಮೆರವಣಿಗೆ ರಥೋತ್ಸವ ಅದ್ಧೂರಿಯಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೊರ ರಾಜ್ಯಗಳಿಂದಲೂ ಭಕ್ತರು ಅಪಾರ ಸಂಖ್ಯೆಯಲ್ಲಿ ಬರುತ್ತಾರೆ
ಶಿವಾನಂದ ಸ್ವಾಮೀಜಿ ಶಾಂತಲಿಂಗೇಶ್ವರ ಮಠದ ಪೀಠಾಧಿಪತಿ
ದೇವಸ್ಥಾನ ಮುಂಭಾಗದ ಕೆರೆಯಲ್ಲಿ ಹೂಳು ತುಂಬಿದೆ. ಸುತ್ತ ಮುಳ್ಳು ಗಿಡ–ಗಂಟಿಗಳು ಬೆಳೆದಿವೆ. ಸಂಬಂಧಪಟ್ಟ ಅಧಿಕಾರಿಗಳು ಜನಪ್ರತಿನಿಧಿಗಳು ಕೆರೆಯ ಜಿರ್ಣೋದ್ಧಾರ ಉದ್ಯಾನ ನಿರ್ಮಾಣಕ್ಕೆ ಮುಂದಾಗಿ ಈ ಸ್ಥಳವನ್ನು ಪ್ರವಾಸ ತಾಣವನ್ನಾಗಿ ಮಾಡಬೇಕು