ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಕಲಬುರಗಿ: 22 ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ; ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

Published : 10 ಜುಲೈ 2025, 6:39 IST
Last Updated : 10 ಜುಲೈ 2025, 6:39 IST
ಫಾಲೋ ಮಾಡಿ
Comments
ರೈತರು ಬೆಳೆದ ಅನ್ನವನ್ನು ತಿಂದು, ಕಾರ್ಮಿಕರ ಬೆವರಿನಿಂದ ದುಡ್ಡು ಮಾಡಿಕೊಂಡು ಅವರ ವಿರುದ್ಧವೇ ಕಾನೂನುಗಳು ತಂದರೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ಅಧಿಕಾರದಿಂದ ಇಳಿಸುತ್ತೇವೆ
ಕೆ.ನೀಲಾ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೈಕ್ರೊ ಫೈನಾನ್ಸ್ ಹಾಗೂ ಬ್ಯಾಂಕ್‌ಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡಿ, ಬಡ್ಡಿ ರಹಿತವಾಗಿ ಸಾಲವನ್ನು ನೀಡಬೇಕು
ಮೌಲಾ ಮುಲ್ಲಾ, ಕಿಸಾನ್​ ಸಭಾ ರಾಜ್ಯ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT