ಕಾಂಗ್ರೆಸ್ ಮುಖಂಡ ಅಲ್ಲಮಪ್ರಭು ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಂಘಾನಂದ ಭಂತೇಜಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಸುರೇಶ ಹಾದಿಮನಿ, ಉಮೇಶ ನರೋಣ, ಕೃಷ್ಣಪ್ಪ ಕರಣಿಕ, ರೇವಣಸಿದ್ಧಪ್ಪ ಜಾಲಿ, ಮಲ್ಲಣ್ಣ ಕೊಡಚಿ ಮುಂತಾದ ಮುಖಂಡರು ವೇದಿಕೆ ಮೇಲಿದ್ದರು.