ಸೋಮವಾರ, 11 ಆಗಸ್ಟ್ 2025
×
ADVERTISEMENT
ADVERTISEMENT

ಅಫಜಲಪುರ: ಕೋಟಿ ಸುರಿದರೂ ರೈತರ ಜಮೀನುಗಳಿಗೆ ಹರಿಯದ ನೀರು

ಸೊನ್ನ ಭೀಮಾ ಏತ ನೀರಾವರಿ ₹1,200 ಕೋಟಿ ಖರ್ಚು, ಯೋಜನೆಯ ಯಶಸ್ವಿ ದಾಖಲೆಗಳಲ್ಲಿ ಮಾತ್ರ
Published : 11 ಆಗಸ್ಟ್ 2025, 5:25 IST
Last Updated : 11 ಆಗಸ್ಟ್ 2025, 5:25 IST
ಫಾಲೋ ಮಾಡಿ
Comments
ಅಫಜಲಪುರ ತಾಲ್ಲೂಕಿನ ಸಿದ್ದನೂರು ಗ್ರಾಮದ ಹತ್ತಿರ ಭೀಮ ಕಾಲುವೆಗೆ ಹರಿಯದ ನೀರು
ಅಫಜಲಪುರ ತಾಲ್ಲೂಕಿನ ಸಿದ್ದನೂರು ಗ್ರಾಮದ ಹತ್ತಿರ ಭೀಮ ಕಾಲುವೆಗೆ ಹರಿಯದ ನೀರು
60 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಭೀಮ ಏತ ನೀರಾವರಿ ಯೋಜನೆಗೆ ಸರ್ಕಾರ ಖರ್ಚು ಮಾಡಿದ ಅನುದಾನ ಸರಿಯಾಗಿ ಬಳಕೆಯಾಗಿಲ್ಲ. ರೈತರ ಕಷ್ಟಗಳು ತಪ್ಪಲಿಲ್ಲ ಕಾಲುವೆಗೆ ನೀರು ಬರಲಿಲ್ಲ
ಶಿವಕುಮಾರ್ ನಾಟೀಕಾರ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ
ಸೊನ್ನ ಭೀಮ ನದಿ ಏತ ನೀರಾವರಿ ಯೋಜನೆಯಿಂದ 43 ಗ್ರಾಮಗಳ ಜಮೀನುಗಳಿಗೆ ಕಾಲುವೆಗಳ ಮೂಲಕ ಸಮರ್ಪಕವಾಗಿ ನೀರು ಹರಿಸಲು ರಾಜ್ಯ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕ್ರಮ ಕೈಗೊಳ್ಳಬೇಕು
ಶ್ರೀಮಂತ ಬಿರಾದಾರ ತಾಲ್ಲೂಕು ಪ್ರಾಂತ ರೈತ ಸಂಘ ತಾಲ್ಲೂಕು ಅಧ್ಯಕ್ಷ
ಸೊನ್ನ ಭೀಮ ನದಿ ಬ್ಯಾರೇಜ್ ಕಂ ಬ್ರಿಡ್ಜ್‌ನಲ್ಲಿ ನೀರು ಸಂಗ್ರಹವಾಗಿದ್ದರೂ ಅವೈಜ್ಞಾನಿಕ ಕಾಲುವೆ ನಿರ್ಮಾಣ ಮಾಡಿದ್ದರಿಂದ ರೈತರ ಜಮೀನುಗಳಿಗೆ ನೀರು ಬರುತ್ತಿಲ್ಲ. ಭೀಮ ಏತ ನೀರಾವರಿ ಉಪ ವಿಭಾಗದವರು ಒಂದು ವಾರದಲ್ಲಿ ಕಾಲುವೆಗಳನ್ನು ಸ್ವಚ್ಛಗೊಳಿಸಿ ಯೋಜನೆಯ ಕೊನೆಯ ರೈತನಿಗೆ ನೀರು ಹರಿಯುವಂತೆ ವ್ಯವಸ್ಥೆ ಮಾಡಬೇಕು.
–ಗುರು ಚಾಂದಕೋಟೆ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT