ಆಯುಕ್ತರಾಗಿದ್ದ ಕೆಎಎಸ್ ಅಧಿಕಾರಿ ಶಂಕ್ರಪ್ಪ ವಣಿಕ್ಯಾಳ ಅವರನ್ನು ಭ್ರಷ್ಟಾಚಾರ ಆರೋಪದಡಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಜೂನ್ 1ರಂದು ರಾತ್ರಿ ಬಂಧಿಸಿದ್ದರು. ಹೀಗಾಗಿ, ಒಂದು ವಾರದಿಂದ ಆಯುಕ್ತರ ಹುದ್ದೆ ಖಾಲಿ ಇತ್ತು. ಪ್ರಾದೇಶಿಕ ಆಯುಕ್ತ ಡಾ. ಎನ್.ವಿ. ಪ್ರಸಾದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗಿತ್ತು.