ಕಾರ್ಯಕ್ರಮದಲ್ಲಿ ವಿದ್ಯಾಧರ ಮಂಗಳೂರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬೀರಣ್ಣ ಪೂಜಾರಿ ತಲ್ಲೂರು, ಪಕ್ಷದ ಮುಖಂಡರಾದ ಅಶೋಕ ಬಗಲಿ, ಶಂಕರಪ್ಪ ಗುಡಿ, ಮಹಾಂತೇಶ ಹುಡಗಿ, ಇಂದಿರಾ ಶಕ್ತಿ, ತಾಲ್ಲೂಕು ಸಂಚಾಲಕರಾದ ಸಿದ್ಧಾಜಿ ಪಾಟೀಲ, ಶಾಂತಪ್ಪ ಕೋಡ್ಲಿ ಮತ್ತಿತರರು ಪಾಲ್ಗೊಂಡಿದ್ದರು.