ಕೆಲವು ತಿಂಗಳ ಹಿಂದೆ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ತುಳಸಿ ಮುನಿರಾಜುಗೌಡ, ಪ್ರತಾಪ ಸಿಂಹ ನಾಯಕ್, ಲೆಹರ್ ಸಿಂಗ್, ಭಾರತಿ ಶೆಟ್ಟಿ, ಡಾ.ಸಾಬಣ್ಣ ತಳವಾರ, ರಘುನಾಥರಾವ್ ಮಲ್ಕಾಪುರೆ ಅವರು ತಮ್ಮ ನೋಡಲ್ ಜಿಲ್ಲೆಯನ್ನಾಗಿ ಕಲಬುರಗಿ ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಪರಿಷತ್ ಕಾರ್ಯದರ್ಶಿಗೆ ಪತ್ರ ನೀಡಿದ್ದರು.