ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಕಲಬುರಗಿ: ವಿಷಯಾಂತರ ಮಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ!

Published : 13 ಏಪ್ರಿಲ್ 2024, 7:49 IST
Last Updated : 13 ಏಪ್ರಿಲ್ 2024, 7:49 IST
ಫಾಲೋ ಮಾಡಿ
Comments
‘ಜೂನ್‌ನಲ್ಲೇ ಬರ ವರದಿ ಸಲ್ಲಿಸಬೇಕಿತ್ತು’
‘ಮುಂಗಾರು ಮಳೆಯು ಜೂನ್‌ನಲ್ಲಿ ಅರ್ಧದಷ್ಟು ಕೈಕೊಟ್ಟು ಜುಲೈ ತಿಂಗಳಲ್ಲಿಯೂ ಬರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರವು ಜೂನ್‌ ತಿಂಗಳಲ್ಲೇ ಬರ ಪರಿಹಾರದ ವರದಿ ಸಲ್ಲಿಸಬೇಕಿತ್ತು’ ಎಂದು ರಾಧಾ ಮೋಹನ್ ಅಗರವಾಲ್ ಹೇಳಿದರು. ‘ರಾಜ್ಯ ಸರ್ಕಾರವು ಬರಗಾಲದ ಅಂಕಿ ಅಂಶಗಳ ವಿವರವಾದ ವರದಿ ನೀಡಲಿಲ್ಲ. ಈಗ ಬರಗಾಲ ಮತ್ತು ರೈತರ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರವು ರೈತರಿಗೆ ನೀಡುತ್ತಿದ್ದ ₹4000 ಕಿಸಾನ್ ಸಮ್ಮಾನ ನಿಧಿ ನಿಲ್ಲಿಸಿದ್ದು ಏಕೆ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT