ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26ಕ್ಕೆ ರಕ್ತದಾನ ಶಿಬಿರ

Last Updated 24 ಜನವರಿ 2023, 12:47 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಮಕ್ತಂಪುರದ ಗದ್ದುಗೆ ಮಠದ ವಿಜಯಮಹಾಂತೇಶ ದೇವರ ನಿರಂಜನ ಚರ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ ಜಿ–99, ನಾಲ್ಕು ಚಕ್ರ ಚಾರಿಟಬಲ್ ಟ್ರಸ್ಟ್, ಸ್ಪಂದನಾ ಮಹಿಳಾ ಘಟಕದ ವತಿಯಿಂದ ಇದೇ 26ರಂದು ಬೆಳಿಗ್ಗೆ 9ರಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಅಸಕ್ತ ಯುವಕ–ಯುವತಿಯರು, ವಿದ್ಯಾರ್ಥಿ–ವಿದ್ಯಾರ್ಥಿನಿಯರು ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕು ಎಂದು ಜಿ–99 ಸಂಘಟನೆಯ ಸಂಸ್ಥಾಪಕರಲ್ಲೊಬ್ಬರಾದ ಶರಣಬಸಪ‍್ಪ ಎಂ. ಪಪ್ಪಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT