ಕುಲಪತಿ ಪ್ರೊ.ಎಸ್.ಆರ್.ನಿರಂಜನ ಅಧ್ಯಕ್ಷತೆ ವಹಿಸಿದ್ದರು. ಸಿಂಡಿಕೇಟ್ ಸದಸ್ಯ ಚಂದ್ರಶೇಖರ ನಿಟ್ಟೂರೆ, ವಿದ್ಯಾ ವಿಷಯಕ ಪರಿಷತ್ ಸದಸ್ಯ ಡಾ. ಪಿ.ಎಸ್.ಕೊಕಟನೂರ, ಕುಲಸಚಿವರಾದ ಪ್ರೊ.ಸಿ.ಸೋಮಶೇಖರ, ಪ್ರೊ.ಡಿ.ಎಂ.ಮದರಿ, ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ, ಪ್ರಸಾರಾಂಗ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ, ಶ್ರೀ ಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನದ ಬಸವರಾಜ ಕೋನೆಕ್ ಇದ್ದರು.