‘ಕಡಕೋಳ ಮಡಿವಾಳೇಶ್ವರರ ತತ್ವಪದ ಸಮ್ಮೇಳನ, ಮಹಿಳಾ ಸಮ್ಮೇಳನ, ಜಾನಪದ, ಮಕ್ಕಳ, ದಲಿತ, ದಾಸ ಸಾಹಿತ್ಯ ಸೇರಿ ವಿವಿಧ ಸಾಹಿತ್ಯ ಸಮ್ಮೇಳನ ಆಯೋಜಿಸುವ ಮೂಲಕ ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ. ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಚ್ಚುಕಟ್ಟಾಗಿ ಆಯೋಜಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ’ ಎಂದರು.