ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರಕಪಳ್ಳಿ: ಆಟೊದಿಂದ ಬಿದ್ದು ಬಾಲಕ ಸಾವು

Last Updated 14 ಜುಲೈ 2020, 12:37 IST
ಅಕ್ಷರ ಗಾತ್ರ

ಚಿಂಚೋಳಿ: ಆಟವಾಡಲುತಾಲ್ಲೂಕಿನ ಗರಕಪಳ್ಳಿಯ ಶಾಲೆಯ ಮೈದಾನಕ್ಕೆ ಮಂಗಳವಾರ ಬೆಳಿಗ್ಗೆ ಹೋಗಿದ್ದ ಬಾಲಕ ಮರಳಿ ಬರುವಾಗ ಚಲಿಸುತ್ತಿದ್ದ ಆಟೊದಿಂದ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ರಾಮಚಂದ್ರ ಗೋಪಾಲ ಕಂಬಾರ (11) ಮೃತ ದುರ್ದೈವಿ.

ಸ್ಥಳಕ್ಕೆ ಸಬ್ ಇನ್‌ಸ್ಪೆಕ್ಟರ್ ತಿಮ್ಮಯ್ಯ ಭೇಟಿ ನೀಡಿದ್ದಾರೆ. ಬಾಲಕನ ಪಾಲಕರು ನೀಡಿದ ದೂರಿನ ಮೇರೆಗೆ ಸುಲೇಪೇಟ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT