ರಕ್ಷಣಾ ಗೋಡೆಯ ಎರಡು ಕಡೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿರುಕು ಬಿಟ್ಟಿವೆ. ಆದರೆ ಒಂದು ಭಾಗದ ರಕ್ಷಣಾ ಗೋಡೆಯ ಮಧ್ಯ ಭಾಗ ಉರುಳಿದೆ. ನೀರುಣಿಸದ ಕಾರಣ ನೀರು ಬಿರುಕು ಕಾಣಿಸಿಕೊಂಡಿದೆ ಎನ್ನುತ್ತಾರೆ ದಲಿತ ಸೇನೆಯ ತಾಲ್ಲೂಕು ಉಪಾಧ್ಯಕ್ಷ ಶ್ರೀಧರ ವಗ್ಗಿ.
ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.