ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಶಹಾಬಾದ್ ‌| ಸೇತುವೆ ಕಾಮಗಾರಿ: ಜನರ ಪರದಾಟ

ಜನಪ್ರತಿನಿಧಿಗಳು, ಅಧಿಕಾರಿಗಳ ನಿರ್ಲಕ್ಷ್ಯ, ಕೆಸರುಗದ್ದೆಯಾದ ರಸ್ತೆ
Published : 9 ಸೆಪ್ಟೆಂಬರ್ 2024, 15:27 IST
Last Updated : 9 ಸೆಪ್ಟೆಂಬರ್ 2024, 15:27 IST
ಫಾಲೋ ಮಾಡಿ
Comments
ವಾಡಿ ಕ್ರಾಸ್‌ನಿಂದ ಶಂಕರವಾಡಿವರೆಗೆ ನೂರಾರು ಸಂಖ್ಯೆಯಲ್ಲಿ ವಾಹನಗಳು ಗಂಟೆಗಟ್ಟಲೇ ನಿಲ್ಲುವಂತಾಗಿದೆ. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ರೋಗಿಗಳಿಗೆ ಗಂಭೀರವಾದ ಸಮಸ್ಯೆಗಳು ಉಂಟಾಗುತ್ತಿವೆ.
ಭೀಮಯ್ಯ ಗುತ್ತೇದಾರ, ಆರ್ಯ–ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ
ಸೇತುವೆ ಕಾಮಗಾರಿ ವಿಳಂಬದ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದೇನೆ. ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು 15 ದಿನಗಳೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.
ಜಗದೀಶ ಚೌರ, ತಹಶೀಲ್ದಾರ್‌
ಶಹಾಬಾದ್‌ ಇಎಸ್ಐ ಆಸ್ಪತ್ರೆ ಎದುರಿನ ಸೇತುವೆ ಕಾಮಗಾರಿ ವಿಳಂಬವಾಗುತ್ತಿದ್ದು ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಜನರ ಬಗ್ಗೆ ಕಾಳಜಿ ವಹಿಸಿ ಸೇತುವೆ ಕಾಮಗಾರಿ ಪೂರ್ಣಗೊಳಿಸಬೇಕು.
ಕನಕಪ್ಪ ದಂಡುಗುಳ್ಕರ, ವಾಡಿ–ಶಹಾಬಾದ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ
ಶಹಾಬಾದ್‌ ಇಎಸ್ಐ ಆಸ್ಪತ್ರೆ ಎದುರು ಹದಗೆಟ್ಟ ರಸ್ತೆಯಿಂದ ಟ್ರಾಫಿಕ್ ಜಾಮ್ ಆಗಿರುವುದು
ಶಹಾಬಾದ್‌ ಇಎಸ್ಐ ಆಸ್ಪತ್ರೆ ಎದುರು ಹದಗೆಟ್ಟ ರಸ್ತೆಯಿಂದ ಟ್ರಾಫಿಕ್ ಜಾಮ್ ಆಗಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT