ಮಳೆಯಿಂದ ಮುಳುಗಡೆಯಾಗುವ ಸೇತುವೆಗಳನ್ನು ಗುರುತಿಸಲಾಗಿದ್ದು ಜನರ ಓಡಾಟಕ್ಕೆ ಪರ್ಯಾಯ ಮಾರ್ಗಗಳೂ ಗುರುತಿಸಲಾಗಿದೆ. ಯಡ್ರಾಮಿಯಲ್ಲಿ ಹಗ್ಗದ ಸಹಾಯದಿಂದ ಹಳ್ಳ ದಾಟಿದ ಸಂಬಂಧ ವರದಿ ನೀಡುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಲಾಗಿದೆಬಿ.ಫೌಜಿಯಾ ತರನ್ನುಮ್ ಜಿಲ್ಲಾಧಿಕಾರಿ
ಜೂನ್ ಆರಂಭದಲ್ಲಿ ಸುರಿದ ಮಳೆಗೆ ರಸ್ತೆ ಸೇತುವೆ ಹಾಳಾಗಿವೆ. ತಾತ್ಕಾಲಿಕ ದುರಸ್ತಿಗೆ ₹1.15 ಅನುದಾನದನಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅನುದಾನ ಬಳಿಕ ದುರಸ್ತಿ ಕಾರ್ಯ ಶುರುವಾಗಲಿದೆಯಲ್ಲಪ್ಪ ಸುಬೇದಾರ ಆಳಂದ ತಹಶೀಲ್ದಾರ್
ಹೊದಲೂರು–ಜಮಗಾ (ಆರ್) ನಡುವಿನ ಸೇತುವೆ ಒಡೆದು ಜಮೀನುಗಳಿಗೆ ನೀರು ನುಗ್ಗಿದೆ. ಸಂಪರ್ಕ ಕಡಿತದಿಂದ ಎರಡು ಗ್ರಾಮಗಳ ಕೃಷಿ ಚಟುವಟಿಕೆಗಳಿಗೆ ದೊಡ್ಡ ಸಮಸ್ಯೆಯಾಗಿದೆಶಾಂತಕುಮಾರ ಪಾಟೀಲ ಹೊದಲೂರು ರೈತ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.