ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಣ್ಣ ಎಸ್. ನಡಗೇರಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಬಾಬು ಮದನಕರ್, ಉಪಾಧ್ಯಕ್ಷರಾದ ಅನಿಲ ಕಪನೂರ, ಸಂಘಟಕರಾದ ಗೌತಮ್ ಕರಿಕಲ್, ಸಾಗರ ಪಾಟೀಲ, ಉದಯಕುಮಾರ ಡಿ.ಕೆ, ಮಹೇಶ ಪಾಟೀಲ, ಸೂರ್ಯಪ್ರಕಾಶ ಚಾಳಿ, ಸಿದ್ಧಲಿಂಗ ಉಪ್ಪಾರ, ನಾಗರಾಜ ಡೊಂಗರಗಾಂವ, ದೇವುದೋರೆ, ಕುಶಾಲ ಕಪನೂರ ಇದ್ದರು.