ಈ ಸಂದರ್ಭದಲ್ಲಿ ಮಾದನಹಿಪ್ಪರಗಾ ವಿರಕ್ತ ಮಠದ ಅಭಿನವ ಶಿವಲಿಂಗ ಸ್ವಾಮೀಜಿ, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಲಬುರಗಿ ವಿಭಾಗ-2ರ ಸಿದ್ದಪ್ಪ ಜಿ. ಗಂಗಾಧರ, ವಿಭಾಗೀಯ ಸಂಚಾರ ಅಧಿಕಾರಿ ರವೀಂದ್ರ ಕುಮಾರ ಡಿಗ್ಗಿ, ವಿಭಾಗೀಯ ತಾಂತ್ರಿಕ ಶಿಲ್ಪಿ ಶೇಖ ಹುಸೇನ್, ಘಟಕ ವ್ಯವಸ್ಥಾಪಕ ಯೋಗಿನಾಥ ಸರಸಂಬಿ, ಅಂಕಿಸಂಖ್ಯೆ ಅಧಿಕಾರಿ ಮಲ್ಲಿನಾಥ ಸರಸಂಬಿ ಇದ್ದರು.