<p><strong>ಕಲಬುರ್ಗಿ:</strong> ಮಂಗಳವಾರ ರಾತ್ರಿ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ವಿವಿಧೆಡೆ ಕೇಬಕ್ ಕಡಿತವಾಗಿದ್ದು, ಸರ್ವರ್ ಸ್ತಬ್ದಗೊಂಡಿದೆ.</p>.<p>ಬುಧವಾರ ಬೆಳಿಗ್ಗೆಯಿಂದಲೇ ಸ್ಥಿರ ದೂರವಾಣಿ, ಮೊಬೈಲ್ ಸೇವೆಗಳು ಸ್ಥಗಿತಗೊಂಡಿದ್ದು, ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಇಂಟರ್ನೆಟ್ ಸಂಪರ್ಕ ಕಡಿತಗೊಂಡಿದೆ.</p>.<p>ಗುರುವಾರ (ಅ 15) ಸಂಜೆ ನಾಲ್ಕು ಗಂಟೆ ವೇಳೆಗೆ ಸರ್ವರ್ ಸಂಪರ್ಕ ಮರುಸ್ಥಾಪನೆಗೊಳ್ಳಲಿದೆ ಎಂದು ಬಿಸ್ಸೆನ್ನೆಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಇಲ್ಲಿನ ಸೂಪರ್ ಮಾರ್ಕೆಟ್ ರಸ್ತೆಯಲ್ಲಿರುವ ಬಿಸ್ಸೆನ್ನೆಲ್ ಗ್ರಾಹಕ ಕೇಂದ್ರದ ಬಳಿ ಗ್ರಾಹಕರು ಜಮಾಯಿಸಿದ್ದು, ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಮಂಗಳವಾರ ರಾತ್ರಿ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಗರದ ವಿವಿಧೆಡೆ ಕೇಬಕ್ ಕಡಿತವಾಗಿದ್ದು, ಸರ್ವರ್ ಸ್ತಬ್ದಗೊಂಡಿದೆ.</p>.<p>ಬುಧವಾರ ಬೆಳಿಗ್ಗೆಯಿಂದಲೇ ಸ್ಥಿರ ದೂರವಾಣಿ, ಮೊಬೈಲ್ ಸೇವೆಗಳು ಸ್ಥಗಿತಗೊಂಡಿದ್ದು, ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಇಂಟರ್ನೆಟ್ ಸಂಪರ್ಕ ಕಡಿತಗೊಂಡಿದೆ.</p>.<p>ಗುರುವಾರ (ಅ 15) ಸಂಜೆ ನಾಲ್ಕು ಗಂಟೆ ವೇಳೆಗೆ ಸರ್ವರ್ ಸಂಪರ್ಕ ಮರುಸ್ಥಾಪನೆಗೊಳ್ಳಲಿದೆ ಎಂದು ಬಿಸ್ಸೆನ್ನೆಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಇಲ್ಲಿನ ಸೂಪರ್ ಮಾರ್ಕೆಟ್ ರಸ್ತೆಯಲ್ಲಿರುವ ಬಿಸ್ಸೆನ್ನೆಲ್ ಗ್ರಾಹಕ ಕೇಂದ್ರದ ಬಳಿ ಗ್ರಾಹಕರು ಜಮಾಯಿಸಿದ್ದು, ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>