ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಜ್ಯ ಸಂಯೋಜಕರಾದ ನಿತಿನ್ ಸಿಂಗ್, ಎಂ. ಗೋಪಿನಾಥ್, ಎಂ. ಕೃಷ್ಣಮೂರ್ತಿ, ಜಿಲ್ಲಾ ಘಟಕದ ಅಧ್ಯಕ್ಷ ಸುನೀಲ್ ಇಂಗನಕಲ್, ರಾಜ್ಯ ಉಪಾಧ್ಯಕ್ಷ ಡಿ.ಎಸ್. ಗಂಗಾಧರ್ ಬಹುಜನ್, ಹಲವು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳು, ಕಲಬುರಗಿ, ರಾಯಚೂರು, ಕೊಪ್ಪಳ, ಬೀದರ್, ಯಾದಗಿರಿ ಜಿಲ್ಲೆಗಳ ಅನೇಕ ಕಾರ್ಯಕರ್ತರು ಸಮಾವೇಶದಲ್ಲಿ ಹಾಜರಿದ್ದರು.