ಪಕ್ಷದ ರಾಜ್ಯ ಉಸ್ತುವಾರಿ ಸುರೇಂದ್ರಸಿಂಗ್ ಕಲೋರಿಯಾ ಮಾತನಾಡಿದರು. ರಾಜ್ಯ ಉಸ್ತುವಾರಿ ದಿನೇಶ ಗೌತಮ, ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಬಿ.ವಾಸು, ಪ್ರಧಾನ ಕಾರ್ಯದರ್ಶಿ ಮಹಾದೇವ ಬಿ.ಧನ್ನಿ, ರಾಜ್ಯ ಘಟಕದ ಕಾರ್ಯದರ್ಶಿ ಎಲ್.ಆರ್.ಬೊಸ್ಲೆ, ಸೂರ್ಯಕಾಂತ ನಿಂಬಾಳ್ಕರ್, ಜಿಲ್ಲಾ ಸಂಯೋಜಕರಾದ ಕೆ.ಪ್ರಕಾಶ, ಮೈಲಾರಿ ಶೆಳ್ಳಗಿ, ಜೈಭೀಮ ಶಿಂದೆ, ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಸುಗೂರ, ಉಪಾಧ್ಯಕ್ಷರಾದ ಮಶಾಕ್ ಪಟೇಲ್, ಮಂಜುನಾಥ ನಾಲವಾರಕರ್, ಪ್ರಧಾನ ಕಾರ್ಯದರ್ಶಿ ಗೋರಖನಾತ ದೊಡ್ಡಮನಿ, ಯಲ್ಲಪ್ಪ ಛಲವಾದಿ, ರಾಜೇಂದ್ರ ದಂಡೋತಿಕರ್ ಇದ್ದರು.