ದೇವದುರ್ಗ ಪ್ರವಾಸಿಮಂದಿರದಲ್ಲಿ ಆಪರೇಶನ್ ಕಮಲದ ಭಾಗವಾಗಿ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಅವರಿಗೆ ಬಿಜೆಪಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಕರೆ ಮಾಡಿದ್ದ ಯಡಿಯೂರಪ್ಪ ಅವರುಪಕ್ಷಕ್ಕೆ ಬಂದರೆ ₹ 10 ಕೋಟಿ ಹಣ ನೀಡುವುದಾಗಿ ದೂರವಾಣಿ ಕರೆ ಮಾಡಿ ತಿಳಿಸಿದ್ದರು ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು.