ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ರಾಜ್ಯ ಬಜೆಟ್: ಕಲ್ಯಾಣದ ಮೂಗಿಗೆ ತುಪ್ಪ ಸವರಿದ ಸಿಎಂ

ಪ್ರಮುಖ ನೀರಾವರಿ ಯೋಜನೆಗಳಿಗಿಲ್ಲ ಅನುದಾನ; ನೂತನ ತಾಲ್ಲೂಕು ಕೇಂದ್ರಗಳಿಗಿಲ್ಲ ಸೌಲಭ್ಯ; ಗುವಿವಿ ಪುನಶ್ಚೇತನದ ಪ್ರಸ್ತಾವವಿಲ್ಲ
Published : 8 ಮಾರ್ಚ್ 2025, 7:44 IST
Last Updated : 8 ಮಾರ್ಚ್ 2025, 7:44 IST
ಫಾಲೋ ಮಾಡಿ
Comments
ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡುವ ಕಾರ್ಯ ಯೋಜನೆಗಳೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ
ಪ್ರಿಯಾಂಕ್ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ
ಉನ್ನತ ದರ್ಜೆಯ ಸೇವೆಗಳನ್ನು ನೀಡಲು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹೆಚ್ಚು ಆದ್ಯತೆ ನೀಡಬೇಕು ಎನ್ನುವುದನ್ನು ಮನಗಂಡಿರುವ ಸಿದ್ದರಾಮಯ್ಯ ಅವರು ಭರಪೂರ ಯೋಜನೆಗಳನ್ನು ಪ್ರಕಟಿಸಿರುವುದು ಸ್ವಾಗತಾರ್ಹ
ಡಾ.ಶರಣಪ್ರಕಾಶ ಪಾಟೀಲ, ವೈದ್ಯಕೀಯ ಶಿಕ್ಷಣ ಸಚಿವ
ಮೈಸೂರು ವಿಶ್ವವಿದ್ಯಾಲಯದ ಹಸ್ತಪ್ರತಿಗಳ ಡಿಜಿಟಲೀಕರಣಕ್ಕೆ ₹ 2 ಕೋಟಿ ನೀಡಿರುವ ಮುಖ್ಯಮಂತ್ರಿಗಳು ಗುಲಬರ್ಗಾ ವಿ.ವಿ.ಯ ಹಸ್ತಪ್ರತಿಗಳ ಡಿಜಿಟಲೀಕರಣಕ್ಕೆ ₹ 50 ಸಾವಿರವನ್ನೂ ನೀಡಿಲ್ಲ
ಪ್ರೊ.ಎಚ್‌.ಟಿ.ಪೋತೆ, ನಿರ್ದೇಶಕ ಕನ್ನಡ ಅಧ್ಯಯನ ಸಂಸ್ಥೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT