<p><strong>ಕಮಲಾಪುರ:</strong> ಗ್ರಾಮೀಣ ಮತ ಕ್ಷೇತ್ರದ ನಂದೂರ (ಕೆ) ಗ್ರಾಮದಿಂದ ಕಲಬುರಗಿ ಕೇಂದ್ರ ಬಸ್ ನಿಲ್ದಾಣವರಗೆ ಬಸ್ ಸಂಚಾರಕ್ಕೆ ಶಾಸಕ ಬಸವರಾಜ ಮತ್ತಿಮಡು ಸೋಮವಾರ ಚಾಲನೆ ನೀಡಿದರು.</p>.<p>ಗ್ರಾಮಸ್ಥರು ಬಸ್ಸಿಗೆ ಪೂಜೆ ಸಲ್ಲಿಸಿ ಚಾಲಕ, ನಿರ್ವಾಹಕರಿಗೆ ಸನ್ಮಾನ ಮಾಡಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ, ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಮಾಲಿ ಪಾಟೀಲ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಮಲಾಪುರ:</strong> ಗ್ರಾಮೀಣ ಮತ ಕ್ಷೇತ್ರದ ನಂದೂರ (ಕೆ) ಗ್ರಾಮದಿಂದ ಕಲಬುರಗಿ ಕೇಂದ್ರ ಬಸ್ ನಿಲ್ದಾಣವರಗೆ ಬಸ್ ಸಂಚಾರಕ್ಕೆ ಶಾಸಕ ಬಸವರಾಜ ಮತ್ತಿಮಡು ಸೋಮವಾರ ಚಾಲನೆ ನೀಡಿದರು.</p>.<p>ಗ್ರಾಮಸ್ಥರು ಬಸ್ಸಿಗೆ ಪೂಜೆ ಸಲ್ಲಿಸಿ ಚಾಲಕ, ನಿರ್ವಾಹಕರಿಗೆ ಸನ್ಮಾನ ಮಾಡಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ, ಗ್ರಾಮೀಣ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಮಾಲಿ ಪಾಟೀಲ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>