ಮಂಗಳವಾರ, 8 ಜುಲೈ 2025
×
ADVERTISEMENT
ADVERTISEMENT

ಸರ್ಕಾರಿ ಕಾಲೇಜಿಗೆ ಹೋಗಿ ಬರಲು ಬಸ್ಸಿಲ್ಲ: ಕಾಲ್ನಡಿಗೆಯಲ್ಲೇ ಕಾಲೇಜಿಗೆ...

ಮಾಣಿಕ ಆರ್. ಭುರೆ
Published : 4 ಜೂನ್ 2025, 6:20 IST
Last Updated : 4 ಜೂನ್ 2025, 6:20 IST
ಫಾಲೋ ಮಾಡಿ
Comments
ಬಡ ಕುಟುಂಬದ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿದ್ದಾರೆ. ಸ್ವಂತ ವಾಹನದಲ್ಲಿ ಓಡಾಡುವುದು ಕಷ್ಟ. ಆದ್ದರಿಂದ ಕಾಲೇಜಿಗೆ ಹೋಗಿ ಬರಲು ಬಸ್ ವ್ಯವಸ್ಥೆ ಕಲ್ಪಿಸಬೇಕು
ಗುರುನಾಥ ಗಡ್ಡೆ, ತಾಲ್ಲೂಕು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ
ಬಸ್ ವ್ಯವಸ್ಥೆ ಆಗುತ್ತಿಲ್ಲ. ನಗರದಲ್ಲಿಯೇ ಕಾಲೇಜು ಆರಂಭಿಸಬೇಕು. ವಿದ್ಯಾರ್ಥಿಗಳಿಗೆ ಅನಾನುಕೂಲವಾದರೆ ಹೋರಾಟ ಮಾಡಲಾಗುಗುವುದು
ತಹಶೀನಅಲಿ ಜಮಾದಾರ, ನಗರಸಭೆ ಮಾಜಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT