ಬರಗಾಲದಲ್ಲಿ ನಿರ್ಮಾಣವಾದ ರಸ್ತೆ ಕೋರ್ಟ್ ಮೆಟ್ಟಿಲು ಹತ್ತಿದ ರೈತರು ಹದಗೆಟ್ಟ ರಸ್ತೆ ಗ್ರಾಮಸ್ಥರ ಆಕ್ರೋಶ
ಶುಕ್ರವಾಡಿ ರಸ್ತೆ ವಿವಾದ ಕೋರ್ಟ್ ಮೆಟ್ಟಿಲೇರಿದ ಕಾರಣ ರಸ್ತೆ ದುರಸ್ತಿ ಬಹುದಿನಗಳಿಂದ ನನೆಗುದಿಗೆ ಬಿದ್ದಿದೆ. ಎಡಿಎಲ್ಆರ್ ವರದಿ ಪಡೆದುಕೊಂಡು ನಂತರ ಸಮಸ್ಯೆ ಇತ್ಯರ್ಥ ಪಡೆಸಲು ಕ್ರಮ ಕೈಗೊಳ್ಳಲಾಗುವುದುಅಣ್ಣಾರಾಯ ಪಾಟೀಲ ತಹಶೀಲ್ದಾರ್ ಆಳಂದ
ಜಿಲ್ಲಾಧಿಕಾರಿಗೆ ಸತತ 10 ವರ್ಷದಿಂದ ಗ್ರಾಮದ ಸಂಪರ್ಕ ರಸ್ತೆಯ ಸಮಸ್ಯೆ ಬಗೆಹರಿಸಲು ಮನವಿ ಮಾಡಲಾಗುತ್ತಿದೆ. ಸಮಸ್ಯೆಗೆ ಸ್ಪಂದಿಸದೆ ಇದ್ದರೆ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಕೈಗೊಳ್ಳುತ್ತೇವೆಬಾಬುಗೌಡ ಪಾಟೀಲ ಮಾಜಿ ಅಧ್ಯಕ್ಷ ಗ್ರಾ.ಪಂ. ತಡಕಲ
ಸಂಪರ್ಕ ರಸ್ತೆ ಹದೆಗೆಟ್ಟ ಪರಿಣಾಮ ವೃದ್ಧರು ಗರ್ಭಿಣಿಯರು ಬಾಣಂತಿಯರಿಗೆ ತುರ್ತು ಸಂದರ್ಭದಲ್ಲಿ ಹೆಚ್ಚಿನ ಸಮಸ್ಯೆ ಆಗುತ್ತಿದೆ. ಕ್ರೂಸರ್ ಶಾಲಾ ವಾಹನಗಳು ಉರುಳಿ ಬಿದ್ದು ಜನರಿಗೆ ಅಪಾಯಗಳು ಸಂಭವಿಸುತ್ತಿವೆ.ಸುನೀತಾ ಬಾಲ್ಕೆ ನಿವಾಸಿ ಶುಕ್ರವಾಡಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.