ಪಟ್ಟಣದ ಮಾಳಿಂಗರಾಯನ ದೇವಸ್ಥಾನದಲ್ಲಿ ಹುಳಿಬಾನ ವಿತರಣೆಯ ವ್ಯವಸ್ಥೆ ಮಾಡಲಾಗುತ್ತದೆ. ತಯಾರಿಸಿದ ನಾಲ್ಕೈದು ಗಂಟೆಗಳಲ್ಲಿ ಖಾಲಿಯಾಗುತ್ತದೆ. ಹಾಲುಮತ ಸಮಾಜದ ರಾಮಣ್ಣ ಪೂಜಾರಿ, ನಿಂಗಪ್ಪ ಪೂಜಾರಿ, ಚಂದ್ರಶೇಖರ ಕುನ್ನೂರ, ಶರಣಗೌಡ ಸರಡಗಿ, ಕಾಮಣ್ಣ ಹಿರಿಪೂಜಾರಿ, ಮಂಗಣ್ಣ ಹಿರಿಪೂಜಾರಿ, ಶರಣಬಸು ಯಡ್ರಾಮಿ, ರಾಜು ರದ್ದೇವಾಡಗಿ, ಬಸಣ್ಣ ಪೂಜಾರಿ, ಮರೆಪ್ಪ ಸರಡಗಿ, ಚಂದ್ರಶೇಖರ ಕುನ್ನೂರ, ಲಿಂಗರಾಜ ಮಾಸ್ಟರ ಸೇರಿದಂತೆ ಮತ್ತಿತರರು ಇದ್ದರು.