‘ನಗರದ ಶಾಲಾ–ಕಾಲೇಜು, ಸ್ಲಂ ಪ್ರದೇಶಗಳಿಗೆ ತೆರಳಿ ಅರಿವು ಮೂಡಿಸುವ ಗುರಿ ಹೊಂದಲಾಗಿದೆ. ಹಂತ ಹಂತವಾಗಿ ಅಭಿಯಾನ ಮಾಡಲಾಗುವುದು. ಫೆ.13ರಿಂದ ಮೊದಲ ಹಂತವಾಗಿ ನಗರದ ಪಿಡಿಎ ಎಂಜಿನಿಯರಿಂಗ್ ಕಾಲೇಜ್, ಮಲಕರಡ್ಡಿ ಆಯುರ್ವೇದಿಕ್ ಕಾಲೇಜು ಹಾಗೂ ಶರಣ ಬಸವ ವಿಶ್ವವಿದ್ಯಾಲಯದ ಕಾಲೇಜುಗಳಲ್ಲಿ ಮಹಿಳೆಯರಿಗಾಗಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.