ಲಾಕ್ಡೌನ್ ಜಾರಿಯಿಂದಾಗಿ ಬೆಂಗಳೂರಿನಿಂದ ಕಾರಿನಲ್ಲಿ ಬರುವಾಗ ಲಾರಿ ಗುದ್ದಿದೆ ಆಗ ಬಳ್ಳಾರಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ (ತಂದೆ) ಬಸವರಾಜ ಭೀಮರಾವ ಬೆಳ್ಳೂರು(52), ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ (ಮಗ)ಭೀಮರಾವ ಬೆಳ್ಳೂರು (30), ಖಾಸಗಿ ಕಂಪೆನಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬಿಇ ಪದವಿಧರ ಸುನೀಲ ಶಿವರಾಜ ಪಾಟೀಲ(30), ಕಾರಿನ ಚಾಲಕ ಕೊರಡಂಪಳ್ಳಿಯ ರೇವಣಸಿದ್ದ ಬಸವರಾಜ ಕೊರಡಂಪಳ್ಳಿ(30) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.