ಬುಧವಾರ, 22 ಅಕ್ಟೋಬರ್ 2025
×
ADVERTISEMENT

ಕ್ರೀಡೆ

ADVERTISEMENT

ಟಿ-20 ವಿಶ್ವಕಪ್‌ ಸಿದ್ದತೆಗಾಗಿ ಲಂಕಾ ಪ್ರೀಮಿಯರ್ ಲೀಗ್ ಮುಂದೂಡಿಕೆ

ಮುಂದಿನ ವರ್ಷ ಭಾರತ ಮತ್ತು ಶ್ರೀಲಂಕಾ ಜಂಟಿ ಆಶ್ರಯದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್‌ನ ಸಿದ್ದತೆಗಾಗಿ ಲಂಕಾ ಪ್ರೀಮಿಯರ್ ಲೀಗ್(ಎಲ್‌ಪಿಎಲ್) - 2025 ಅನ್ನು ಮುಂದೂಡಲಾಗಿದೆ ಎಂದು ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ತಿಳಿಸಿದೆ ಎಂದು ಕ್ರಿಕ್‌ಬಝ್ ವರದಿ ಮಾಡಿದೆ.
Last Updated 22 ಅಕ್ಟೋಬರ್ 2025, 15:46 IST
ಟಿ-20 ವಿಶ್ವಕಪ್‌ ಸಿದ್ದತೆಗಾಗಿ ಲಂಕಾ ಪ್ರೀಮಿಯರ್ ಲೀಗ್ ಮುಂದೂಡಿಕೆ

2026ರ ಚಳಿಗಾಲದ ಒಲಿಂಪಿಕ್ ಜ್ಯೋತಿ ಹಿಡಿಯಲಿರುವ ಅಭಿನವ್ ಬಿಂದ್ರಾ

2026ರ ಚಳಿಗಾಲದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಹಿರಿಯ ಕ್ರೀಡಾಪಟು ಅಭಿನವ್ ಬಿಂದ್ರಾ ಅವರು ಕ್ರೀಡಾ ಜ್ಯೋತಿ ಹಿಡಿದು ಸಾಗಲಿದ್ದಾರೆ.
Last Updated 22 ಅಕ್ಟೋಬರ್ 2025, 14:24 IST
2026ರ ಚಳಿಗಾಲದ ಒಲಿಂಪಿಕ್ ಜ್ಯೋತಿ ಹಿಡಿಯಲಿರುವ ಅಭಿನವ್ ಬಿಂದ್ರಾ

ಫಿಟ್ನೆಸ್ ಕಾಪಾಡಿಕೊಳ್ಳಲು ದೇಶಿ ಟೂರ್ನಿಯಲ್ಲಿ ವಿರಾಟ್, ರೋಹಿತ್ ಆಡಲಿ: ಜಗದಾಳೆ

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಪಂದ್ಯದ ವೇಳೆ ಫಿಟ್ನೆಸ್ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ದೇಶಿ ಟೂರ್ನಿಯಲ್ಲಿ ಆಡಬೇಕು ಎಂದು ರಾಷ್ಟ್ರೀಯ ಕ್ರಿಕೆಟ್ ತಂಡದ ಮಾಜಿ ಆಯ್ಕೆದಾರ ಸಂಜಯ್ ಜಗದಾಳೆ ಅವರು ಬುಧವಾರ ಅಭಿಪ್ರಾಯಪಟ್ಟಿದ್ದಾರೆ.
Last Updated 22 ಅಕ್ಟೋಬರ್ 2025, 13:18 IST
ಫಿಟ್ನೆಸ್ ಕಾಪಾಡಿಕೊಳ್ಳಲು ದೇಶಿ ಟೂರ್ನಿಯಲ್ಲಿ ವಿರಾಟ್, ರೋಹಿತ್ ಆಡಲಿ: ಜಗದಾಳೆ

ಉಪನಾಮದಿಂದಾಗಿ ಸರ್ಫರಾಜ್‌ರನ್ನು ತಂಡದಿಂದ ಕೈಬಿಡಲಾಗಿದೆಯೇ: ಕಾಂಗ್ರೆಸ್ ವಕ್ತಾರೆ

ಮುಂಬೈ ಮೂಲದ ಕ್ರಿಕೆಟಿಗ ಸರ್ಫರಾಜ್ ಖಾನ್ ಅವರನ್ನು ಉಪನಾಮದ ಕಾರಣದಿಂದಾಗಿ‌‌ ಭಾರತ ಎ ತಂಡದಿಂದ ಕೈಬಿಡಲಾಗಿದೇ ಎಂದು ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಅವರು ಬುಧವಾರ ಪ್ರಶ್ನಿಸಿದ್ದಾರೆ.
Last Updated 22 ಅಕ್ಟೋಬರ್ 2025, 12:22 IST
ಉಪನಾಮದಿಂದಾಗಿ ಸರ್ಫರಾಜ್‌ರನ್ನು ತಂಡದಿಂದ ಕೈಬಿಡಲಾಗಿದೆಯೇ: ಕಾಂಗ್ರೆಸ್ ವಕ್ತಾರೆ

ಮಹಿಳಾ ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾಗೆ 6 ವಿಕೆಟ್‌ಗಳ ಭರ್ಜರಿ ಜಯ

ಮಹಿಳಾ ವಿಶ್ವಕಪ್‌ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 245 ರನ್ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡವು 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
Last Updated 22 ಅಕ್ಟೋಬರ್ 2025, 9:28 IST
ಮಹಿಳಾ ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾಗೆ 6 ವಿಕೆಟ್‌ಗಳ ಭರ್ಜರಿ ಜಯ

ಏಕದಿನ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ: ಈ ರೀತಿ ಆದದ್ದು ಇದೇ ಮೊದಲು!

ಆತಿಥೇಯ ಬಾಂಗ್ಲಾದೇಶ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಯ ಎರಡನೇ ಪಂದ್ಯವನ್ನು ವೆಸ್ಟ್‌ ಇಂಡೀಸ್‌ ತಂಡ ಸೂಪರ್‌ ಓವರ್‌ನಲ್ಲಿ ಗೆದ್ದು ಬೀಗಿತು. ಇದರೊಂದಿಗೆ, ಮೂರು ಪಂದ್ಯಗಳ ಸರಣಿಯಲ್ಲಿ 1-1 ಅಂತರದ ಸಮಬಲ ಸಾಧಿಸಿದೆ.
Last Updated 22 ಅಕ್ಟೋಬರ್ 2025, 6:51 IST
ಏಕದಿನ ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆ: ಈ ರೀತಿ ಆದದ್ದು ಇದೇ ಮೊದಲು!

ಭಾರತ–ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯ ನಾಳೆ: ಜಯಿಸುವ ಒತ್ತಡದಲ್ಲಿ ಗಿಲ್ ಬಳಗ

India vs Australia ODI: ಶುಭಮನ್ ಗಿಲ್ ನಾಯಕರಾದ ನಂತರ ಭಾರತ ತಂಡವು ಇದೇ ಮೊದಲ ಬಾರಿ ಆಸ್ಟ್ರೇಲಿಯಾದಲ್ಲಿ ಏಕದಿನ ಕ್ರಿಕೆಟ್ ಸರಣಿ ಆಡುತ್ತಿದೆ. ಆದರೆ ಈ ಸರಣಿಯ ಮೊದಲ ಪಂದ್ಯದಲ್ಲಿಯೇ ದಯನೀಯ ಸೋಲು ಅನುಭವಿಸಿದೆ.
Last Updated 21 ಅಕ್ಟೋಬರ್ 2025, 23:30 IST
ಭಾರತ–ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯ ನಾಳೆ: ಜಯಿಸುವ ಒತ್ತಡದಲ್ಲಿ ಗಿಲ್ ಬಳಗ
ADVERTISEMENT

ಮಹಿಳಾ ಏಕದಿನ ವಿಶ್ವಕಪ್‌: ಕೌರ್‌ ಬಳಗಕ್ಕೆ ನಿರ್ಣಾಯಕ ಸವಾಲು

ಸೆಮಿಫೈನಲ್‌ ತಲುಪಲು ಭಾರತ ವನಿತೆಯರಿಗೆ ಗೆಲುವು ಅನಿವಾರ್ಯ
Last Updated 21 ಅಕ್ಟೋಬರ್ 2025, 23:30 IST
ಮಹಿಳಾ ಏಕದಿನ ವಿಶ್ವಕಪ್‌: ಕೌರ್‌ ಬಳಗಕ್ಕೆ ನಿರ್ಣಾಯಕ ಸವಾಲು

ಒಂದು ದೀಪದ ಕಥೆ... ‘ಅಮ್ಮ’ ಎಂದರೆ ಬಲಾಢ್ಯ ಮಹಿಳೆ...

ಬುದ್ಧಿಮಾಂದ್ಯ ಮಕ್ಕಳಿಗಾಗಿ ‘ಪವರ್‌ಲಿಫ್ಟರ್’ ಆದ ಗೃಹಿಣಿಯ ಯಶೋಗಾಥೆ
Last Updated 21 ಅಕ್ಟೋಬರ್ 2025, 23:30 IST
ಒಂದು ದೀಪದ ಕಥೆ... ‘ಅಮ್ಮ’ ಎಂದರೆ ಬಲಾಢ್ಯ ಮಹಿಳೆ...

Ranji Trophy: ಪಡಿಕ್ಕಲ್‌ ಬದಲಿಗೆ ಯಶೋವರ್ಧನ್‌ಗೆ ಸ್ಥಾನ

Karnataka Cricket: ಗೋವಾ ಮತ್ತು ಕೇರಳ ವಿರುದ್ಧದ ರಣಜಿ ಪಂದ್ಯಗಳಿಗೆ ದೇವದತ್ತ ಪಡಿಕ್ಕಲ್‌ ಬದಲು ಯಶೋವರ್ಧನ್ ಪರಂತಾಪ್‌ ಅವರನ್ನು ಕರ್ನಾಟಕ ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಮಯಂಕ್ ಅಗರವಾಲ್ ಮುಂದೂಡುವರು.
Last Updated 21 ಅಕ್ಟೋಬರ್ 2025, 23:12 IST
Ranji Trophy: ಪಡಿಕ್ಕಲ್‌ ಬದಲಿಗೆ ಯಶೋವರ್ಧನ್‌ಗೆ ಸ್ಥಾನ
ADVERTISEMENT
ADVERTISEMENT
ADVERTISEMENT