ಮನವಿ: ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊರ ಗುತ್ತಿಗೆ ಆಧಾರ ಮೇಲೆ ಕೆಲಸ ಮಾಡುವ ಅಡುಗೆದಾರರು, ಸಹಾಯಕರು, ಕಾವಲುಗಾರರನ್ನು ಕಾಯಂಗೊಳಿಸಬೇಕು. ಇಲಾಖೆಗೆ ಸಂಬಂಧಿಸಿದ ಕಾಯಂ ಅಧಿಕಾರಿ ನಿಯೋಜನೆ ಮಾಡಬೇಕು. ಸಂಖ್ಯೆ ಆಧರಿಸಿ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ತಾಲ್ಲೂಕು ತಾಲ್ಲೂಕು ಸಂಚಾಲಕ ಮೋಹನ್ ಗೋಸ್ಲೆ, ಬಿಎಸ್ಪಿ ಮುಖಂಡ ಅನಿಲಕುಮಾರ ಒತ್ತಾಯಿಸಿದ್ದಾರೆ.