ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಮಾನಿಕ ಸಮೀಕ್ಷೆ: ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಸಿ.ಎಂ.ಯಡಿಯೂರಪ್ಪ ಸಭೆ

Last Updated 21 ಅಕ್ಟೋಬರ್ 2020, 8:25 IST
ಅಕ್ಷರ ಗಾತ್ರ
ADVERTISEMENT
""

ಕಲಬುರ್ಗಿ: ಪ್ರವಾಹ ಪರಿಸ್ಥಿತಿಯನ್ನು ಅರಿಯಲು ವೈಮಾನಿಕ ಸಮೀಕ್ಷೆಗಾಗಿ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ‌ಮಟ್ಟದ ಅಧಿಕಾರಿಗಳೊಂದಿಗೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಿದರು.

ಕಲಬುರ್ಗಿ ಜಿಲ್ಲಾಧಿಕಾರಿ ‌ವಿ.ವಿ. ಜ್ಯೋತ್ಸ್ನಾ ಜಿಲ್ಲೆಯ ‌ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಅವರಿಗೆ ವಿವರಿಸಿದರು‌

ಗೃಹಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನೆ ಹಾಗೂ ಯಾದಗಿರಿ ‌ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ್ ಸಭೆಯಲ್ಲಿ ಭಾಗವಹಿಸಿದ್ದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೈಮಾನಿಕ ಸಮೀಕ್ಷೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT